ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm