ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm