ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm