ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm