ಬ್ರೇಕಿಂಗ್ ನ್ಯೂಸ್
23-06-25 08:51 pm HK News Desk ಕ್ರೈಂ
ದಾವಣಗೆರೆ, ಜೂ 23 : ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿಯನ್ನ ಪುಸಲಾಯಿಸಿ, ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಯ ಅಕ್ಕಪಕ್ಕದ ಮನೆಯ 15 ಹಾಗೂ 17 ವರ್ಷದ ಬಾಲಕರು ಈ ಹಿಂದೆ ಬಾಲಕಿಯೊಂದಿಗೆ ಪರಿಚಯ ಮಾಡಿಕೊಂಡಿದ್ದರು. ಬಾಲಕಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕಿಯ ಪರಿಚಯ ಮಾಡಿಕೊಂಡ ಇಬ್ಬರು ಬಾಲಕರು ಆಕೆಯೊಂದಿಗೆ ಮಾತನಾಡುತ್ತಾ ಸ್ನೇಹ ಬೆಳೆಸಿಕೊಂಡಿದ್ದಾರೆ.
ಈ ವೇಳೆ ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಆಕೆಯನ್ನು ಪುಸಲಾಯಿಸಿ ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಬಳಿಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ತಮಗೆ ಏನು ಗೊತ್ತೇ ಇಲ್ಲದಂತೆ ಎಸ್ಕೇಪ್ ಆಗಿದ್ದಾರೆ.
ಇತ್ತ ಆಟವಾಡುತ್ತಿದ್ದ ಮಗಳು ಎಲ್ಲೂ ಕಾಣಿಸದ ಹಿನ್ನಲೆ ಆಕೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ನೆರೆಯ ಮನೆಗೆ ಹೋದಾಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಗೊತ್ತಾಗುತ್ತದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಇಬ್ಬರು ಅಪ್ರಾಪ್ತ ಬಾಲಕರನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಬಾಲಕರಿಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
In a deeply disturbing incident, a 7-year-old girl who was playing outside her house was allegedly lured and sexually assaulted by two juvenile boys in Davangere. The police have taken both minors — aged 15 and 17 — into custody and are conducting further investigation.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am