ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm