ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.
ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm