ಬ್ರೇಕಿಂಗ್ ನ್ಯೂಸ್
25-06-25 11:11 pm Mangalore Correspondent ಕ್ರೈಂ
ಪುತ್ತೂರು, ಜೂನ್ 25 : ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ, ವಾಸ್ತು ಶಿಲ್ಪಿ ಪಿಜಿ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ (21) ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಈತನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡು ಬಲಾತ್ಕಾರ ಮಾಡಿದ್ದ. ಇದೇ ರೀತಿ ಎರಡು ಬಾರಿ ಕೃತ್ಯ ಎಸಗಿದ್ದು ಯುವತಿ ಗರ್ಭವತಿಯಾಗಿದ್ದಳು. ಆನಂತರ, ಯುವತಿ ತನ್ನ ಮನೆಯವರಿಗೆ ಹೇಳಿ ಹುಡುಗನ ಮನೆಯವರ ಜೊತೆ ಮದುವೆ ಮಾತುಕತೆ ನಡೆಸಿದ್ದರು. ಮದುವೆಗೆ ಒಪ್ಪಿಗೆ ನೀಡಿದ್ದರೂ ಈಗ ಮದುವೆಯಾಗದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೊದಲ ಬಾರಿಗೆ 2024ರ ಅಕ್ಟೋಬರ್ 11ರಂದು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ಅತ್ಯಾಚಾರ ಮಾಡಿದ್ದ. ಆನಂತರವೂ ಅದೇ ರೀತಿ ಮನೆಗೆ ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದ. ಮದುವೆಯಾಗುವ ಬಗ್ಗೆ ಮನೆಯವರೂ ಭರವಸೆ ನೀಡಿದ್ದರು. ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾಳೆ.
A case has been registered against a 21-year-old man from Puttur for allegedly sexually assaulting his female classmate under the false promise of marriage. The accused has been identified as Krishna Rao, son of prominent BJP leader and vastu expert P.G. Jagannivasa Rao.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm