ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am