ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm