ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.
ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm