ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm