ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm