ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm