ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm