ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am