ಬ್ರೇಕಿಂಗ್ ನ್ಯೂಸ್
29-06-25 11:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 29 : ಓಎಲ್ ಎಕ್ಸ್ ಏಪ್ ನಲ್ಲಿ ಕಾರು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ಹಣ ಪಡೆದು ವಂಚನೆ ಎಸಗುತ್ತಿದ್ದ ಬನವಾಸಿ ಮೂಲದ ವ್ಯಕ್ತಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ ಸೊರಬಾ ರಸ್ತೆ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ(29) ಬಂಧಿತ.
ಓಎಲ್ಎಕ್ಸ್ ನಲ್ಲಿ ಕಾರು ಇದೆಯೆಂದು ತೋರಿಸಿ, ಮಾರಾಟ ಮಾಡುವ ನೆಪದಲ್ಲಿ ಮಂಗಳೂರಿನ ವ್ಯಕ್ತಿಯಿಂದ 2.50 ಲಕ್ಷ ಪಡೆದು ವಂಚನೆ ಎಸಗಿದ್ದ ಕುರಿತು ಮಂಗಳೂರಿನ ಸೆನ್ ಕ್ರೈಂ ಠಾಣೆಯಲ್ಲಿ ಜೂನ್ 28ರಂದು ಪ್ರಕರಣ ದಾಖಲಾಗಿತ್ತು.
ಪೊಲೀಸರು ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡಿದ ಆರೋಪಿ ಜಾಡು ಹಿಡಿಯಲು ಮುಂದಾಗಿದ್ದರು. ಈ ವೇಳೆ, ಆರೋಪಿ ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದು, ಅಲ್ಲಿಯೇ ಬೇರೆ ಕರ್ತವ್ಯದ್ದಲ್ಲಿದ್ದ ಸೆನ್ ಪೊಲೀಸರ ತಂಡವನ್ನು ಹೊಸಪೇಟೆಗೆ ಕಳುಹಿಸಿ ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ತನಿಖೆಯ ವೇಳೆ ಆರೋಪಿ ಮಂಜುನಾಥ್ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 21 ಬ್ಯಾಂಕ್ ಖಾತೆಗಳನ್ನು ಹೊಂದಿರುವುದಲ್ಲದೆ, ಎಂಟು ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡಿದ್ದು ಕಂಡು ಬಂದಿರುತ್ತದೆ. ಆತ ಬಳಸುತ್ತಿದ್ದ 8 ಮೊಬೈಲ್ ನಂಬ್ರಗಳ ಮೇಲೆ 80ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿತ ಕಳೆದ ಮೂರು ವರ್ಷಗಳಿಂದ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲ್ ನಂಬರನ್ನು ಕೆಲವು ದಿನಗಳ ಮಟ್ಟಿಗೆ ಬಳಸಿದ ಬಳಿಕ ಮಾರಾಟ ಮಾಡುತ್ತಿದ್ದ. ಆನಂತರ, ಹೊಸ ಸಿಮ್ ಗಳನ್ನು ಉಪಯೋಗಿಸುತ್ತಿದ್ದ. ಇದರಿಂದಾಗಿ ಕೇಸು ದಾಖಲಾದರೂ, ಸಿಕ್ಕಿಬೀಳದೆ ಚಾಣಾಕ್ಷತನ ಮೆರೆದಿದ್ದ.
ಸದ್ರಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಿರುತ್ತಾರೆ.
In a major breakthrough, Mangaluru CEN Crime Police have arrested a notorious cyber fraudster who scammed people by pretending to sell cars on OLX, a popular online marketplace. The accused, identified as Ravichandra Manjunath Revannakar (29), hails from Banavasi in Uttara Kannada district, near the government hospital on Soraba Road.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm