ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm