ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm