ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm