ಬ್ರೇಕಿಂಗ್ ನ್ಯೂಸ್
23-12-20 11:35 am Mangalore Correspondent ಕ್ರೈಂ
ಮಂಗಳೂರು, ಡಿ.23 : ಬಾಡಿಗೆ ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣ ಕಳವಾದ ಘಟನೆ ನಗರದ ಬಿಜೈನಲ್ಲಿ ನಡೆದಿದೆ.
ಶಿವಮೊಗ್ಗದ ಹೊಳೆಬೆನವಳ್ಳಿಯ ವ್ಯಕ್ತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ನಗರದ ಬಿಜೈನಲ್ಲಿ ತಾಯಿ ಹಾಗೂ ಮಾವನ ಜತೆ ಕಳೆದ ಎರಡು ವರ್ಷಗಳಿಂದ ವಾಸವಾಗಿದ್ದರು. ತಾಯಿಯನ್ನು ಕಳೆದ ಆಗಸ್ಟ್ನಲ್ಲಿ ಶಿವಮೊಗ್ಗಕ್ಕೆ ಕಳುಹಿಸಿ ಕೊಟ್ಟಿದ್ದು ಬಾಡಿಗೆ ಮನೆಯಲ್ಲಿ ವ್ಯಕ್ತಿಯ ಮಾವ ಮಾತ್ರ ಇದ್ದರು.

ದೂರು ನೀಡಿದ ವ್ಯಕ್ತಿ ಮುಂದಿನ ವರ್ಷ ಮದುವೆ ನಿಗದಿಯಾಗಿದ್ದ ಹಿನ್ನೆಲೆ ಚಿನ್ನಾಭರಣ ಖರೀದಿಸಿ ಬಾಡಿಗೆ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಕಪಾಟಿಗೆ ಬೀಗ ಹಾಕಿ ಕೀಯನ್ನು ತೆಗೆದುಕೊಂಡು ತಮಿಳುನಾಡಿನ ಸೇಲಂಗೆ ತೆರಳಿದ್ದರು. ಈಗ ಮನೆಗೆ ವಾಪಸ್ ಬೀಗ ತೆಗೆದು ನೋಡಿದಾಗ 4.90 ಲಕ್ಷ ರೂ. ವೌಲ್ಯದ ಚಿನ್ನಾಭರಣ ಕಳವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves Burgle gold valuables worth 4 laksh in Bejai that was kept for marriage. Kadri police have registered the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm