ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm