ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm