ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm