ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm