ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm