ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am