ಬ್ರೇಕಿಂಗ್ ನ್ಯೂಸ್
11-07-25 07:13 pm Mangalore Correspondent ಕ್ರೈಂ
ಮಂಗಳೂರು, ಜುಲೈ 11 : ಡ್ರಗ್ಸ್ ವಿರುದ್ಧ ನಿರಂತರ ಬೇಟೆಗಿಳಿದಿರುವ ಮಂಗಳೂರು ಪೊಲೀಸರು ಮತ್ತೊಬ್ಬ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಪ್ರಜ್ವಲ್ ಮೂಲತಃ ಬೀದರ್ ಜಿಲ್ಲೆಯ ಮಂಗಲಪೇಟ್ ನಿವಾಸಿಯಾಗಿದ್ದು ಹಾಲಿ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನೆಲೆಸಿದ್ದ. ಜುಲೈ 2ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಮಾದಕ ವಸ್ತು ಸೇವನೆ ಮಾಡುವವರಿಂದ ಹಿಡಿದು ಮಾರಾಟ ಮಾಡೋ ವರೆಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 09 ಜನರನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪ್ರಕರಣದ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುಗಳನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನಾಗಿ ಪ್ರಜ್ವಲ್ ಪಾತ್ರ ಪತ್ತೆಯಾಗಿದೆ.
ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಲಾಗಿದೆ. ಸದ್ರಿ ಪ್ರಕರಣದ ಆರೋಪಿ ಈ ಹಿಂದೆ ಮಂಗಳೂರು ನಗರದ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಮೂರು ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.
Continuing their crackdown on drug-related activities, Mangaluru police have arrested another youth involved in the drug supply chain. The arrested individual has been identified as Prajwal Peñas, a former medical student in Mangaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm