ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm