ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm