ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm