ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm