ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm