ಬ್ರೇಕಿಂಗ್ ನ್ಯೂಸ್
12-07-25 01:32 pm HK News Desk ಕ್ರೈಂ
ಮೈಸೂರು, ಜುಲೈ 12 : ಮದುವೆಯಾದ ಎರಡೇ ತಿಂಗಳಿಗೆ ವರದಕ್ಷಿಣೆ ಕಿರುಕುಳ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು ಪತಿ, ಅತ್ತೆ ಮಾವಂದಿರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆ.ಆರ್.ಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ನವ್ಯಾ ಸಂತ್ರಸ್ತ ಯುವತಿಯಾಗಿದ್ದು ಸರಸ್ವತಿಪುರಂ ಠಾಣೆಯಲ್ಲಿ ಪತಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನವ್ಯಾ ಮತ್ತು ಆಕೆಯ ತಂದೆ ಮಹದೇವ ದೂರು ನೀಡಿದ್ದಾರೆ.
ನವ್ಯಾ ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ ಮತ್ತು ಆಯುರ್ವೇದ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಾಗಿದೆ. ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾ ಅವರನ್ನು ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ಎರಡು ತಿಂಗಳ ಹಿಂದೆ ವಿವಾಹ ಮಾಡಲಾಗಿತ್ತು. ಸುಮಾರು 80 ಲಕ್ಷ ಖರ್ಚು ಮಾಡಿ ಮಗಳನ್ನ ಅದ್ದೂರಿ ಮದುವೆ ಮಾಡಿಕೊಟ್ಟಿದ್ದೆವು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a disturbing case of dowry harassment, a government Ayurvedic doctor has filed a police complaint against her husband and in-laws, accusing them of mental and physical abuse that allegedly led to a forced abortion, just two months after her marriage.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm