ಬ್ರೇಕಿಂಗ್ ನ್ಯೂಸ್
15-07-25 01:13 pm HK News Desk ಕ್ರೈಂ
Photo credits : AI IMAGE - Representative Image
ಕಾರ್ಕಳ, ಜುಲೈ 15 : ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.
ಮೇ 7ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿಯಾಗಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ಮ್ಯಾನೇಜರ್ ಪೊಲೀಸ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿತ್ತು. ಭಾರತ್- ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ.
ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
In a significant development, police have arrested a female student from Kasaragod, Kerala, in connection with a provocative communal message written inside the women’s hostel at NITTE Engineering College. The message, which allegedly attempted to incite hatred between Hindu and Muslim communities, was found on the toilet wall of the hostel.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm