ಬ್ರೇಕಿಂಗ್ ನ್ಯೂಸ್
16-07-25 11:42 am Mangalore Correspondent ಕ್ರೈಂ
ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ.
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm