ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm