ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm