ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm