ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm