ಬ್ರೇಕಿಂಗ್ ನ್ಯೂಸ್
17-07-25 02:30 pm Mangalore Correspondent ಕ್ರೈಂ
ಪುತ್ತೂರು, ಜುಲೈ 17 : ಕೌಟುಂಬಿಕ ಜಗಳದಲ್ಲಿ ಪತಿಯೇ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಇರಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ನಡೆದಿದೆ.
ಝೀನತ್ (40) ಎಂಬ ಮಹಿಳೆ ಕೊಲೆಯಾದವರು. ಪತಿ ರಫೀಕ್ (47) ಮತ್ತು ಪತ್ನಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಕೆಲವು ತಿಂಗಳಿನಿಂದ ವೈಮನಸ್ಸು ಉಂಟಾಗಿತ್ತು. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ಮೇಲೆ ಚೂರಿಯಿಂದ ಇರಿದಿದ್ದಾನೆ.
ಕೂಡಲೇ ಸ್ಥಳೀಯರು ಮಹಿಳೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಫೀಕ್ ಈ ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದ. ಈಗ ಕೂಲಿ ಕೆಲಸ ಮಾಡುತ್ತಿದ್ದು ಈ ನಡುವೆ ಪತ್ನಿಯೊಂದಿಗೆ ಜಗಳವಾಗಿತ್ತು.
A tragic incident of domestic violence turned fatal when a man allegedly stabbed his wife to death following a heated argument in Tekkaru village, within the Uppinangady police limits. The deceased has been identified as Zeenath (40). Her husband, Rafique (47), is said to have had ongoing marital disputes with her for the past several months.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm