ಬ್ರೇಕಿಂಗ್ ನ್ಯೂಸ್
20-07-25 12:16 pm HK News Desk ಕ್ರೈಂ
ಲಕ್ನೋ, ಜುಲೈ 19 : ಮತಾಂತರಕ್ಕೆ ವಿದೇಶಿ ಫಂಡಿಂಗ್, ಹಿಂದು ಯುವತಿಯರೇ ಟಾರ್ಗೆಟ್.. ಚಾಂಗೂರ್ ಬಾಬಾನ ಮತಾಂತರ ಜಾಲ ಪತ್ತೆ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಅಲರ್ಟ್ ಆಗಿದ್ದಾರೆ. ಮತ್ತಷ್ಟು ವಿದೇಶಿ ಹಣಕಾಸಿನ ನೆರವು ಮತ್ತು ಐಸಿಸ್ ಉಗ್ರರ ಶೈಲಿಯ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಲ್ಲಿ ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು 'ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದಾರೆ. ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಜಮಾಲುದ್ದೀನ್ ಎಂದು ಕರೆಯಲ್ಪಡುವ ಛಾಂಗೂರ್ ಬಾಬಾ ನೇತೃತ್ವದ ಮತಾಂತರ ಜಾಲದ ಆರೋಪಿಗಳ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ನಡೆಸಿದ್ದು ಭಯಾನಕ ವಿಚಾರಗಳು ಪತ್ತೆಯಾಗಿವೆ. ಲವ್ ಜಿಹಾದ್, ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಆರು ರಾಜ್ಯಗಳಲ್ಲಿ 10 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದರು.
ಆರೋಪಿಗಳು ಯುವತಿಯರನ್ನು ಗುರಿಯಾಗಿಸಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಮತ್ತಷ್ಟು ಮಂದಿ ಈ ಜಾಲದಲ್ಲಿ ತೊಡಗಿಸಿದ್ದು ಅವರನ್ನು ಬಂಧಿಸಲಾಗುವುದು ಎಂದು ಡಿಜಿಪಿ ಹೇಳಿದರು.
The Uttar Pradesh Police on Saturday said they have busted a large-scale illegal religious conversion racket and arrested 10 people from six states. The probe began in Agra in March after two sisters -- aged 33 and 18 -- were reported missing. Investigations revealed that they were allegedly coerced into religious conversion and were undergoing radicalization, the police said.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm