ಬ್ರೇಕಿಂಗ್ ನ್ಯೂಸ್
20-07-25 08:52 pm HK News Desk ಕ್ರೈಂ
ಕಾರವಾರ, ಜುಲೈ 20 : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುತ್ತೇನೆ ಎಂದು ಹೇಳಿ ಹತ್ತು ಕೋಟಿ ರೂ. ಪಡೆದು ವಂಚನೆ ಎಸಗಿದ ತುಮಕೂರು ಜಿಲ್ಲೆ ಮೂಲದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಎಸ್.ಟಿ ಶ್ರೀನಿವಾಸ್ ಎಂಬಾತನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದು ಅಂಕೋಲಾದಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುವುದಾಗಿ ಹೇಳಿ ಜೆ ಎಸ್ ಡಬ್ಲ್ಯೂ ಕಂಪನಿಯಿಂದ ಹತ್ತು ಕೋಟಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಒಂದು ವರ್ಷದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದರು. ಪ್ರಮುಖ ಆರೋಪಿ ಅಂಕೋಲಾದ ಅಜಿತ್ ನಾಯಕ್ ಮತ್ತು ಗುರುಪ್ರಸಾದ್ ರೇವಣಕರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹತ್ತು ಕೋಟಿ ವಂಚನೆಯಾದ ಬಗ್ಗೆ ಆರೋಪಿಗಳ ವಿರುದ್ಧ ಕಂಪನಿಯ ಪ್ರಾಜೆಕ್ಟ್ ಇನ್ಚಾರ್ಜ್ ಭರಮಪ್ಪ ದೂರು ನೀಡಿದ್ದಾರೆ.
A prominent Congress leader from Tumakuru district has been arrested by Karwar police for allegedly defrauding JSW Company of ₹10 crore under the pretext of securing land for a proposed port construction in Keni, Ankola taluk.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm