ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm