ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 08:26 pm
Mangalore Correspondent
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm