ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm