ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm