ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm