ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm