ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm